Vivek Subba Reddy Supporters
26/01/2026
ಇಂದು ಉಚ್ಚನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನನ್ನ ಪೂಜ್ಯ ತಂದೆಯವರು ಹಾಗೂ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಕೆ.ಎನ್ ಸುಬ್ಬಾರೆಡ್ಡಿಯವರು ಭಾಗವಹಿಸಿದರು. ಅವರ ಉತ್ಸಾಹ ಹಾಗೂ ವಕೀಲ ಸಮುದಾಯದ ಕುರಿತ ಅವರ ಕಾಳಜಿ ನನಗೆ ಸದಾ ಸ್ಪೂರ್ತಿಯಾಗಿದೆ. ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದೆನು.
ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ
Want your public figure to be the top-listed Public Figure in Bangalore?
Click here to claim your Sponsored Listing.
Click here to claim your Sponsored Listing.
Category
Website
Address
Bangalore