Rakesh Reddy G
27/08/2025
ವಕ್ರತುಂಡ ಮಹಾಕಾಯ, ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವ, ಸರ್ವ ಕಾರ್ಯೇಷು ಸರ್ವದಾ.
ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿಯ ಶುಭಾಶಯಗಳು.
ಪ್ರಥಮ ಪೂಜಿತ ವಿನಾಯಕನು ಪ್ರತಿಯೊಬ್ಬರ ಕಷ್ಟಗಳನ್ನು ನಿವಾರಿಸಿ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
On this holy day of Ganesh Chaturthi, may Lord Vinayaka shower his blessings of joy, prosperity, and success on you and your loved ones.
03/07/2025
ಚಂದಾಪುರ ಪುರಸಭೆಯ ವ್ಯಾಪ್ತಿಯಲ್ಲಿ ವಾಸಿಸುತಿರುವ ಅರ್ಹ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ-2.0 ದಡಿ ಅರ್ಜಿ ಆಹ್ವಾನಿಸಿದು, ಹೆಚ್ಚಿನ ಮಾಹಿತಿಗಾಗಿ ಚಂದಾಪುರ ಪುರಸಭೆ ಕಾರ್ಯಾಲಯದ ವಸತಿ ಶಖೆಯನ್ನು ಸಂಪರ್ಕಿಸಬಹುದಾಗಿರುತ್ತದೆ.
#ಪ್ರಧಾನಮಂತ್ರಿಆವಾಸ್ ಯೋಜನೆ2.0
Click here to claim your Sponsored Listing.
Category
Website
Address
Chandapura
Bangalore
560099