Karnataka Rashtra Samithi Party

Karnataka Rashtra Samithi Party

Share

14/05/2026

📡 LIVE | ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ರೈತರ ಹೋರಾಟಕ್ಕೆ ಕೆಆರ್‌ಎಸ್ ಬೆಂಬಲ

ಬಿಡದಿ ಹೋಬಳಿಯ ಬೈರಮಂಗಲ ವೃತ್ತದಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ಅವರು ಭೇಟಿ ನೀಡುತ್ತಿದ್ದಾರೆ.

ರೈತರ ಭೂಮಿ ಉಳಿಸುವ ನ್ಯಾಯಯುತ ಹೋರಾಟಕ್ಕೆ ಕೆಆರ್‌ಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ.

📍 ಸ್ಥಳ: ಬೈರಮಂಗಲ ವೃತ್ತ (ಬಿಡದಿ–ಹಾರೋಹಳ್ಳಿ ರಸ್ತೆ)
🗓️ 14-05-2026
🕚 ಬೆಳಿಗ್ಗೆ 11:00 ಗಂಟೆ

✊ ರೈತರ ಭೂಮಿ ರೈತರಿಗೆ!
✊ ಕಾಂಕ್ರೀಟ್ ಕಾಡಿಗೆ ನಮ್ಮ ವಿರೋಧ!

Telephone